News Karnataka Kannada
Tuesday, May 07 2024
ವಿಜಯಪುರ

ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ನಾಪತ್ತೆಯಾಗಿದ್ದ ಮೀನುಗಾರ ಸಹೋದರರಿಬ್ಬರ ಶವ ಪತ್ತೆ

Krishna River
Photo Credit :

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ವೆಲ್ ಸಮೀಪ ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ನಾಪತ್ತೆಯಾಗಿದ್ದ ಬಳೂತಿ ಗ್ರಾಮದ ಮೀನುಗಾರ ಸಹೋದರರಿಬ್ಬರ ಶವ ಗುರುವಾರ ಪತ್ತೆಯಾಗಿವೆ. ಬಸಪ್ಪ ದಳವಾಯಿ(24) ಹಾಗೂ ಅಜಯ ದಳವಾಯಿ(20) ಮೃತಪಟ್ಟ ಮೀನುಗಾರರು.

ಮೀನುಗಾರರಾದ ಬಸಪ್ಪ ದಳವಾಯಿ, ಅಜಯ ದಳವಾಯಿ ಈ ಇಬ್ಬರು ಮೀನು ಹಿಡಿಯಲು ಮಂಗಳವಾರ ನದಿಗೆ ಇಳಿದಿದ್ದ ವೇಳೆ ನಾಪತ್ತೆಯಾಗಿದ್ದರು.

ಮೀನುಗಾರ ಸಹೋದರರಿಬ್ಬರ ಮೃತದೇಹಗಳು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್’ರ ನಿರಂತರ ಕಾರ್ಯಾಚರಣೆಯಿಂದ ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಎಸ್.ಡಿ.ಮುರಾಳ ಭೇಟಿ ನೀಡಿ, ಪರಿಶೀಲಿಸಿದರು. ಎಎಸ್ಐ ಆರ್. ಎಂ.ಬಿರಾದಾರ ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು