News Karnataka Kannada
Monday, May 06 2024
ವಿಜಯಪುರ

ತಿಕೋಟಾ: ಸಿಡಿಲು ಬಡಿದು ವ್ಯಕ್ತಿ ಸಾವು

Death 20072021
Photo Credit :

ವಿಜಯಪುರ: ತಿಕೋಟಾ ತಾಲ್ಲೂಕಿನ ಬರಟಗಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ.

ಕಳ್ಳಕವಟಗಿ ಗ್ರಾಮದ ಹಣಮಂತ ಲಕ್ಷ್ಮಣ ಡೊಂಬಾಳೆ (38) ಕೆಲಸಕ್ಕಾಗಿ ಬರಟಗಿ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದರು.

ಭಾನುವಾರ ಸಂಜೆ ಗುಡುಗು, ಮಿಂಚು ಹಾಗೂ ಮಳೆ ಆರಂಭವಾದಾಗ ತೋಟದಲ್ಲಿದ್ದ ಆಕಳನ್ನು ಬಿಚ್ಚಿಕೊಂಡು ಬರಲು ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಪತ್ನಿ, ಐವರು ಹೆಣ್ಣು , ಇಬ್ಬರು ಗಂಡು ಮಕ್ಕಳು ಹಾಗೂ ತಂದೆ ತಾಯಿ ಇದ್ದಾರೆ ಎಂದು ತಿಕೋಟಾ ತಹಶೀಲ್ದಾರ್ ಸಂತೋಷ ಮ್ಯಾಗೇರಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು