News Karnataka Kannada
Thursday, May 02 2024
ವಿಜಯಪುರ

ಭೀಮಾತೀರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Accident Ckm Car Main 08072021
Photo Credit :

ವಿಜಯಪುರ : ಭೀಮಾತೀರದಲ್ಲಿ ರೌಡಿಶೀಟರ್‌ನ್ನು ದುಷ್ಕರ್ಮಿಗಳು ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.

ಆಲಮೇಲ ಪಟ್ಟಣ ಪಂಚಾಯಿತಿ‌ ಮಾಜಿ ಸದಸ್ಯ ಪ್ರದೀಪ್ ಎಂಟಮಾನ ಮೃತ ರೌಡಿಶೀಟರ್. ಪ್ರದೀಪ್ ನನ್ನು ನಾಲ್ಕೈದು ದುಷ್ಕರ್ಮಿಗಳು ಕಲ್ಲು ಹಾಗೂ ಬಡಿಗೆಯಿಂದು ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ.

ಆಲಮೇಲ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಘಟನಾ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ದುಷ್ಕರ್ಮಿಗಳ‌ ಬಂಧನಕ್ಕೆ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು