ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಕೆಲ ಭಾಗದಲ್ಲಿ ಶನಿವಾರ ತಡ ರಾತ್ರಿ ಎರಡು ಬಾರಿ, ಭಯಂಕರ ಶಬ್ದದೊಂದಿಗೆ ಭೂಮಿ ಕಂಪಿಸಿದಕ್ಕೆ ಜನರು ತೀವ್ರ ಆತಂಕಗೊಳ್ಳುವಂತಾಗಿದೆ.
ಶನಿವಾರ ರಾತ್ರಿ 11.48 ಹಾಗೂ 11.52 ರ ಹೊತ್ತಿಗೆ, ಎರಡು ಬಾರಿ ನಗರ ಸೇರಿದಂತೆ ಜಿಲ್ಲೆಯ ಕೆಲ ಭಾಗದಲ್ಲಿ ಭಯಂಕರ ಶಬ್ದದೊಂದಿಗೆ, ಭೂಮಿಕಂಪನಗೊಂಡಿದ್ದು, ಜನರು ಮನೆಯಿಂದ ಆಚೆ ಓಡಿ ಬಂದು, ಜಾಗರಣೆ ಮಾಡುವಂತಾಯಿತು.
ನಗರದ ಶಿಕಾರಖಾನೆ, ಇಂಡಿ ರಸ್ತೆಯ ಪರಮೇಶ್ವರ ನಗರ, ಕನಕದಾಸ ಬಡಾವಣೆ, ಬಸವನಗರ, ಗಣೇಶ ನಗರ, ರಾಮನಗರ ಸೇರಿದಂತೆ ಜಿಲ್ಲೆಯ ಮನಗೂಳಿ, ಉಕ್ಕಲಿ ತಳೇವಾಡ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದ್ದು, ಇದರಿಂದ ಭೀತಿಗೊಳ್ಳುವಂತಾಗಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…