News Karnataka Kannada
Tuesday, April 30 2024
ವಿಜಯಪುರ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ರಾಜು ಆಲಗೂರ್ ನಮನ

ಭಾರತದ 'ಪ್ರಜಾತಂತ್ರದ ಜೀವ ದನಿ', ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು.
Photo Credit : NewsKarnataka

ವಿಜಯಪುರ: ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು.

ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್ ಅವರ ಜನ್ಮ ದಿನದ ನಿಮಿತ್ತ ಅವರ ಪುತ್ಥಳಿಗೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಅವರು ನಮಿಸಿ, ಮಾಲಾರ್ಪಣೆ ಮಾಡಿದರು.

ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ ನಾವೆಲ್ಲ ಸಂವಿಧಾನ ಬದ್ಧವಾಗಿ ಬದುಕಬೇಕು. ‘ಶಿಕ್ಷಣ, ಸಂವೇದನೆ, ಸಾಧನೆಗಳ ಮೂಲಕ ಅವರಿಗೆ ಗೌರವ ಸಲ್ಲಿಸುತ್ತ ಸೌಹಾರ್ದತೆ, ಮನುಷ್ಯ ಸಹಜ ಪ್ರೀತಿ-ಸಂಬಂಧಗಳನ್ನು ಕಾಪಾಡಿಕೊಳ್ಳೋಣ’ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ನಂತರ ಮಾನ್ಯ ಸಚಿವ ಎಂ‌.ಬಿ.ಪಾಟೀಲರ ಜತೆಗೂ ಪುಷ್ಪ ನಮನ ಸಲ್ಲಿಸಿದರು. ಅಂಬೇಡ್ಕರ್ ಅವರ ಜನ್ಮ ದಿನದ ನಿಮಿತ್ತ ಅವರ ಪುತ್ಥಳಿಗೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಅವರು ನಮಿಸಿ, ಮಾಲಾರ್ಪಣೆ ಮಾಡಿದರು.

ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ ನಾವೆಲ್ಲ ಸಂವಿಧಾನ ಬದ್ಧವಾಗಿ ಬದುಕಬೇಕು.

‘ಶಿಕ್ಷಣ, ಸಂವೇದನೆ, ಸಾಧನೆಗಳ ಮೂಲಕ ಅವರಿಗೆ ಗೌರವ ಸಲ್ಲಿಸುತ್ತ ಸೌಹಾರ್ದತೆ, ಮನುಷ್ಯ ಸಹಜ ಪ್ರೀತಿ-ಸಂಬಂಧಗಳನ್ನು ಕಾಪಾಡಿಕೊಳ್ಳೋಣ’ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು