News Karnataka Kannada
Saturday, May 04 2024
ವಿಜಯಪುರ

ದೇವಲಾಪುರ: ಶ್ರವಣ ದೋಷದ ಜಾಗೃತಿಗೆ ಬೀದಿ ನಾಟಕ

Street play to raise awareness of hearing loss
Photo Credit : By Author

ದೇವಲಾಪುರ:  ಶ್ರವಣ ದೋಷದ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಆದೇಶದ ಮೇರೆಗೆ ಬೀದಿ ನಾಟಕ ಶ್ರಾವಣ ದೋಷದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಬೀದಿ ನಾಟಕಕ್ಕೆ ಪ್ರಾಥಮಿಕ ಆರೋಗ್ಯಕೇಂದ್ರ ವೈದ್ಯಾಧಿಕಾರಿ ಡಾ.ಚೇತನ್ ಚಾಲನೆ ನೀಡಿದರು.

ಈ ವೇಳೆ ಆರೋಗ್ಯನಿರೀಕ್ಷಣಾಧಿಕಾರಿ ಈಶ್ವರ್ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಜನಪದ ಕಲಾತಂಡದಿಂದ ಬೀದಿ ನಾಟಕ  ಆಯೋಜಿಸುವುದರೊಂದಿಗೆ  ಶ್ರವಣ ದೋಷದ ಕುರಿತಂತೆ ಜಾಗೃತಿ ಮೂಡಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು