Categories: ವಿಜಯಪುರ

ವಿಜಯಪುರ: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ, 480 ಗ್ರಾಂ. ಚಿನ್ನ, 6 ಲಕ್ಷ ನಗದು ಜಪ್ತಿ

ಚಡಚಣ : ದಾಖಲಾತಿ ಇಲ್ಲದೇ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ, 27 ಲಕ್ಷ ಮೌಲ್ಯದ 480 ಗ್ರಾಂ. ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣವನ್ನು ಪೊಲೀಸರು ಜಪ್ತಿಗೈದಿರುವ ಘಟನೆ ಚಡಚಣ ಪಟ್ಟಣದ ದೇವರನಿಂಬರಗಿ ಕ್ರಾಸ್ ಬಳಿ ಗುರುವಾರ ನಡೆದಿದೆ.

ಎಮ್ಎಚ್ 13- ಎಝಡ್ 4201 ಸಂಖ್ಯೆಯ ಕಾರಿನಲ್ಲಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿ ವಿಜಯ ಪಡೋಳಕರ ಅವರನ್ನು ವಶಕ್ಕೆ ಪಡೆಯಲಾಗಿದೆ.

ಇಂಡಿ ಡಿವೈಎಸ್ಪಿ‌ ಚಂದ್ರಕಾಂತ ನಂದರೆಡ್ಡಿ ನೇತೃತ್ವದಲ್ಲಿ ಚಡಚಣ ಸಿಪಿಐ ಸಾಹೇಬಗೌಡ ಬಿರಾದಾರ, ಪಿಎಸ್ಐ ಸಂಜಯ ತಿಪ್ಪಾರೆಡ್ಡಿ, ಹಾಗೂ ಪೋಲೀಸ ಸಿಬ್ಬಂದಿಗಳು ಜಪ್ತಿ ಗೈದಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Sneha Gowda

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

9 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

10 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

35 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

51 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago