Categories: ವಿಜಯಪುರ

ಜಿಗಜಿಣಗಿಯವರಿಂದ ಶೂನ್ಯ ಸಾಧನೆ: ಕೊಲ್ಹಾರ ಗ್ರಾಮಸ್ಥರ ನೋವು

ವಿಜಯಪುರ: ಮೂರು ಸಲ ಅಧಿಕಾರದಲ್ಲಿರುವ ಸದ್ಯದ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ಜಿಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಬೇಸರ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, ಸದ್ಯದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಉತ್ತಮ ಸಂಘಟಕರು. ಅಭಿವೃದ್ಧಿ ಪರ ಚಿಂತಕರಾಗಿರುವುದರಿಂದ ಇವರನ್ನು ಗೆಲ್ಲಿಸುವುದು ನಮಗೆಲ್ಲ ಅನಿವಾರ್ಯವಾಗಿದೆ. ಜಿಲ್ಲೆ ಮತ್ತು ನಮ್ಮ ಪಟ್ಟಣದ ಪ್ರಗತಿಗೆ ಆಲಗೂರರು ಶ್ರಮಿಸಲಿದ್ದಾರೆ. ಸಾಮಾನ್ಯ ಜನರೂ ಜಿಗಜಿಣಗಿಯವರಿಂದ ಜುಗುಪ್ಸೆ ಹೊಂದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಲು ದೇಸಾಯಿ, ಅಧ್ಯಕ್ಷರಾದ ಮುಸ್ಕಾನ್ ಶಿರಬೂರ, ರಫೀಕ್ ಪಕಾಲಿ, ಮುಖಂಡರಾದ ಬಿಎಸ್. ಪತಂಗಿ, ಕಮಲವ್ವ ಮಾಕಾಳಿ, ಗಂಗಾಧರ ಸಂಬಣ್ಣಿ, ಉಸ್ಮಾನ್ ಪಟೇಲ, ದಸ್ತೀಗರಸಾಬ್ ಸೇರಿದಂತೆ ನೂರಾರು ಸ್ಥಳೀಯರು, ಪ್ರಮುಖರು ಭಾಗವಹಿಸಿದ್ದರು.

Maithri S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

22 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

49 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago