News Karnataka Kannada
Monday, April 29 2024
ವಿಜಯಪುರ

50ಕ್ಕೂ ಹೆಚ್ಚು ಕೈ ಶಾಸಕರು ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ: ಸ್ಫೋಟಕ ಹೇಳಿಕೆ ನೀಡಿದ ನಿರಾಣಿ

Govt will fall due to infighting: Murugesh Nirani
Photo Credit : News Kannada

ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಭಾರಿ ಜೋರಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈ ಕುರಿತು ಹೇಳಿಕೆ ನೀಡದಂತೆ ಸೂಚಿಸಿದ್ದರೂ ಹೇಳಿಕೆ ನೀಡುವವರ ಸಂಖ್ಯೆಯೇನು ಕಡಿಮೆಯಾಗುತ್ತಿಲ್ಲ. ಈ ನಡುವೆ ಬಿಜೆಪಿ ನಾಯಕ, ಮಾಜಿ ಸಚಿವ ಮುರುಗೇಶ ನಿರಾಣಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಭಾರಿ ಗೊಂದಲವಿದ್ದು, ಅಧಿಕಾರ ವಂಚಿತರಿಂದ ರಾಜ್ಯದ ಸರ್ಕಾರ ಪತನವಾಗಲಿದೆ. 50ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನ ಸಿಗದ ಅತೃಪ್ತರು, ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಮೊದಲ ಬಾರಿ ಶಾಸಕರಾದವರ ಕ್ಷೇತ್ರಕ್ಕೆ ಅನುದಾನ ಸಿಕ್ಕಿಲ್ಲ. ಇಂಥ ಅತೃಪ್ತರಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಯಾರ್ಯಾರು ಹೊರ ಬರಲಿದ್ದಾರೆ ಎಂದು ನೋಡಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು