Categories: ವಿಜಯಪುರ

‘ಸಂಪಾದಿತಲೇ ಪರಾಕ್’: ಮೈಲಾರದ ಕಾರ್ಣಿಕ ನುಡಿಯ ಅರ್ಥವೇನು ?

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಹೊರ ಬಿದ್ದಿದೆ. “ಸಂಪಾದಿತಲೇ ಪರಾಕ್” ಎಂಬುದಾಗಿ ಗೊರವಯ್ಯ ರಾಮಣ್ಣ ಕಾರ್ಣಿಕ ನುಡಿಯನ್ನು ನುಡಿದ್ದಾರೆ. ಇಂದು  ನಗರದ ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು.

ಇಂತಹ ಸಂದರ್ಭದಲ್ಲಿ ಗೊರವಯ್ಯ ರಾಮಣ್ಣ ಅವರು ಕಾರ್ಣಿಕ ನುಡಿಯನ್ನು ನುಡಿದಿದ್ದಾರೆ. ಅದೇ ಸಂಪಾದಿತಲೇ ಪರಾಕ್ ಎಂಬುದಾಗಿದೆ. ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಈ ಬಾರಿಯಂತೆ ಬರಗಾಲ ಕಡಿಮೆಯಾಗಲಿದೆ. ಮಳೆ ಬೆಳೆ ಚೆನ್ನಾಗಿ ಆಗಲಿದೆ. ಸುಭಿಕ್ಷೆಯಿಂದ ರೈತರು ಸಂತಸ ಪಡಲಿದ್ದಾರೆ ಎಂಬುದಾಗಿ ಕಾರ್ಣಿಕ ನುಡಿಯ ಅರ್ಥವಾಗಿದೆ.

Ashitha S

Recent Posts

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

12 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

25 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

36 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

9 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

9 hours ago