News Karnataka Kannada
Friday, May 17 2024
ವಿಜಯಪುರ

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
Photo Credit : NewsKarnataka

ವಿಜಯಪುರ: ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

ವೆಂಕಟೇಶ ಶರಣಪ್ಪ ಚಲವಾದಿ (16) ಮೃತ ಬಾಲಕ.ಮೃತ ಬಾಲಕ ಬಸವನಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ.

ಮೃತ ಬಾಲಕನ ಚಿಕ್ಕಪ್ಪ ರವಿ ಮದುವೆ ಬಳಿಕ ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶವ ಹುಡುಕಾಟ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು