News Karnataka Kannada
Saturday, May 04 2024
ವಿಜಯಪುರ

ಕಳಪೆ ಮಟ್ಟದ ಡಾಂಬರೀಕರಣ ರಸ್ತೆ – ಸಾರ್ವಜನಿಕರ ಆರೋಪ

Poor lying asphalting road: Public alleges
Photo Credit : News Kannada

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ರಸ್ತೆ ಡಾಂಬರೀಕರಣಕ್ಕೆ ಅನುದಾನ  ಮಂಜೂರಾಗಿದ್ದು, ಪ್ರಸ್ತುತ ಕಾಮಗಾರಿ ಗುತ್ತಿಗೆದಾರ ಪ್ರಾರಂಭ ಮಾಡಿದ್ದಾರೆ. ಆದರೆ ಕಾಮಗಾರಿ ಕಳಪೆಯಾಗಿದ್ದು, ಗುತ್ತಿಗೆದಾರನಿಗೆ ವಿಚಾರಿಸಿದಾಗ  ಸರಿಯಾಗಿ ಸ್ಪಂದನೆ ಮಾಡಿಲ್ಲ.

ಸಂಬಂಧಿಸಿದ ಎಇಇ ಅವರಿಗೆ ಫೋನ್ ಕರೆ ಮಾಡಿದಾಗ ಸಾವ೯ಜನಿಕರಿಗೆ ಕೆಲವು ಗಂಟೆಗಳ ಕಾಲ ಸತಾಯಿಸಿದ ಘಟನೆ  ನಡೆದಿದೆ.ಕೊನೆಗೆ ರಸ್ತೆ ಎಸ್ಟೀಮೇಟ್ ಪ್ರಕಾರ ಕಾಮಗಾರಿ ನಡೆಯುವ ವರೆಗೂ ನಾವು ಸ್ಥಳದಿಂದ ಹೋಗುವುದಿಲ್ಲ ಎಂದು ಜನರು ಪಟ್ಟುಹಿಡಿದರು.

ಈ ಸಂದರ್ಭದಲ್ಲಿ ಚಂದ್ರಕಾಂತ ಪಾಸೋಡಿ.ರಾಘವೇಂದ್ರ ಬಿಲ್ಲಾಡ.ಪುಂಡಲಿಕ ತಡ್ಲಿಗಿ.ರಾಘವೇಂದ್ರ ತಡ್ಲಿಗಿ.ವಿನೋದರ ಬಿರಾದಾರ.ದಾದು ಕೋಣಸಿರಸಗಿ .ಉಮೇಶ್ ಮುಳುಜಿ.ರಾಘವೇಂದ್ರ ದೇವರಮನಿ .ಇತರರು ಸ್ಥಾನಿಕವಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು