News Karnataka Kannada
Monday, April 29 2024
ವಿಜಯಪುರ

ವಿಜಯಪುರ: ಆಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ

Aam Aadmi Party has been recognised as a national party.
Photo Credit : News Kannada

ವಿಜಯಪುರ: ಆಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ನೀಡಿರುವ ಕೇಂದ್ರ ಚುನಾವಣೆ ಆಯೋಗದ ಆದೇಶಕ್ಕೆ ವಿಜಯಪುರ ನಗರ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಹಾಸಿಂಪೀರ್ ವಾಲಿಕಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವಅವರು, ಆಮ್‌ಆದ್ಮಿ ಪಕ್ಷದೆಹಲಿ, ಪಂಜಾಬ್ ನಂತರಗುಜರಾತ್ ರಾಜ್ಯಗಳಲ್ಲಿ ಕೆಲವೊಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರೀಯ ಸ್ಥಾನಮಾನ ಪಡೆಯುವ ಅರ್ಹತೆಯನ್ನುಆಮ್‌ಆದ್ಮಿ ಪಕ್ಷ ಗಿಟ್ಟಿಸಿಕೊಂಡಿದೆ. ಅದರಂತೆ ಕೇವಲ ಹತ್ತು ವರ್ಷಗಳಲ್ಲಿ ರಾಷ್ಟ್ರೀಯ  ಪಕ್ಷವಾಗಿ ಹೊರಹೊಮ್ಮಿದ್ದು ಚುನಾವಣಾ ಆಯೋಗವು ಆಪ್ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಿದ್ದು, ಅತ್ಯಂತ ಖುಷಿಯ ವಿಚಾರ. ಮುಂಬರುವ ದಿನಗಳಲ್ಲಿ ಆಪ್ ಪಕ್ಷ ಪ್ರತಿ ರಾಜ್ಯದಲ್ಲಿಯೂ ತನ್ನ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು