News Karnataka Kannada
Monday, April 29 2024
ವಿಜಯಪುರ

ವಿಜಯಪುರ: ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ವಿವಾದಾತ್ಮಕ ಭಾಷಣ

Corporator Shivarudra Bagalkote's controversial speech
Photo Credit : News Kannada

ವಿಜಯಪುರ: ಹಿಂದೂ ನಾಯಕರ ಬಗ್ಗೆ ಮಾತನಾಡಿದ್ರೆ ನಾಲಿಗೆ ಕಟ್ ಮಾಡಲು ಹಿಂದೆ ಸರಿಯಲ್ಲ ಎಂದು ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ವಿವಾದಾತ್ಮಕ ಭಾಷಣ ಮಾಡಿದರು.

ವಿಜಯಪುರದಲ್ಲಿ ಶಾಸಕ ಸತೀಶ ಜಾರಕಿಹೊಳಿ ವಿರುದ್ಧ ಬುಧವಾರ ಹಮ್ಮಿಕೊಂಡಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಿಂದೂ ಶ್ರೀಗಳು, ಸಿಎಂ, ಶಾಸಕರ ಬಗ್ಗೆ ಮಾತನಾಡಿದ್ರೆ ಅಲ್ಲಿಯೇ ಬಂದು ನಾಲಿಗೆ ಕಟ್ ಮಾಡ್ತೀವಿ ಎಂದು ಭಾಷಣದ ವೇಳೆ ನಾಲಿಗೆ ಕಟ್ ಮಾಡುವ ಎಚ್ಚರಿಕೆ ನೀಡಿದರು.‌ ಇನ್ನು ವೀರಾವೇಷದ ಭಾಷಣ ಮಾಡುವ ವೇಳೆ ನಾಲಿಗೆ ಕತ್ತರಿಸುವ ಬಗ್ಗೆ ಶಿವರುದ್ರ ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು