ವಿಜಯಪುರ: ಹಾವು ಕಚ್ಚಿ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸಮೀಪದ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ನಿರ್ಮಲಾ ಯಲ್ಲಪ್ಪ ಚಲವಾದಿ ತನ್ನ ತೋಟದ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಳು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಆಕೆಯ ಕುಟುಂಬ ತಿಳಿಸಿದೆ.
ನಿರ್ಮಲಾ ಅವರನ್ನು ಮುದ್ದೇಬಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ವಿಜಯಪುರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದರು.
ವಿಷಯ ತಿಳಿಯುತ್ತಿದ್ದಂತೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ ಮತ್ತು ಗ್ರಾಮಲೆಕ್ಕಿಗ ಅನುಪಮಾ ಪೂಜಾರಿ ಮೃತರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ಮರಣೋತ್ತರ ಪರೀಕ್ಷೆಯ ಮಾಹಿತಿಯ ಆಧಾರದ ಮೇಲೆ, ಘಟನೆಯ ಬಗ್ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ರಾಜಧಾನಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಭಾರತೀಯ ಮೂಲದ 66ವರ್ಷದ ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ವಾಯುವ್ಯ ಲಂಡನ್ ನ ಬಸ್ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ…
ಯುವ ನವ ದಂಪತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ದೆಹಲಿ ಏಮ್ಸ್ನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ…
ನ್ಯೂಸ್ ಕ್ಲಿಕ್ ಸುದ್ಧಿ ತಾಣದ ಸಂಸ್ಥಾಪಕರಾದ ಪ್ರಬೀರ್ ಪುರಕಾಯಸ್ಥ ಅವರನ್ನು ‘ಅಕ್ರಮ ಚಟುವಟಿಕೆ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು…
ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೀದರ್ನಿಂದ ಕಲಬುರಗಿ ಬಸ್ನಲ್ಲಿ ಶಕ್ತಿ ಯೋಜನೆ ಅಡಿ ಉಚಿತ…