News Karnataka Kannada
Wednesday, May 01 2024
ವಿಜಯಪುರ

ವಿಜಯಪುರ: ಭಟ್ಕಳದಲ್ಲಿ ಭಯೋತ್ಪಾದನೆ ಜೀವಂತ ಇದೆ ಎಂದ ಶ್ರೀರಾಮ ಸೇನೆ ಮುಖ್ಯಸ್ಥ!

Hindu outfit to contest upcoming Assembly elections: Pramod Muthalik
Photo Credit : Facebook

 ವಿಜಯಪುರ: ಭಟ್ಕಳದಲ್ಲಿ ಭಯೋತ್ಪಾದನೆ ಜೀವಂತ ಇದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು‌.

ಬಾಗಲಕೋಟೆ ಜಿಲ್ಲೆಯ ಕೆರೂರ ಗಲಾಟೆ ಪ್ರಕರಣದಲ್ಲಿ ವಿಜಯಪುರದ ದರ್ಗಾ ಜೈಲಿಗೆ ಶಿಫ್ಟ್ ಆಗಿರುವ ಹಿಂದು ಮುಖಂಡರ ಭೇಟಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬುರ್ಖಾದಲ್ಲಿ ಚಾಕು ಹಿಡಿದುಕೊಂಡು ಹಲ್ಲೆ ಮಾಡಿದ್ದು ಖಂಡನೀಯ. ಅಲ್ಲದೇ, ಮುಸ್ಲಿಂ ಕಿಡಿಗೇಡಿಗಳ ಪುಂಡಾಟಿಕೆ ಇನ್ನು ನಡೆಯೋದಿಲ್ಲ. ಹಿಂದೂ ಸಮಾಜ ಜಾಗೃತಿಯಾಗಿದೆ.

ಗಲಭೆ, ಕೊಲೆ, ಹಿಂದೂಗಳನ್ನ ಕೆಣಕೋದು ಇನ್ನು ನಡೆಯೊಲ್ಲ ಇದಕ್ಕೆ ಹಿಂದೂ ಸಮಾಜ ಉತ್ತರ ಕೊಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ. ನಮ್ಮಂಥ ಹೋರಾಟಗಾರರಿಗೆ ರಾಜಕೀಯದಲ್ಲಿ ಅವಕಾಶ ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು