News Karnataka Kannada
Saturday, May 04 2024
ಬೆಂಗಳೂರು

ಅತಿ ವೇಗವಾಗಿ ಬಂದ ಕಾರು ಕಾಂಪೌಂಡಿಗೆ ಡಿಕ್ಕಿ: ಚಾಲಕ ಪಾರು

Uttar Pradesh: Three killed as truck rams into dhaba
Photo Credit :

ಬೆಂಗಳೂರು: ಅತಿವೇಗವಾಗಿ ಬಂದ ಕಾರು ಕಾಂಪೌಂಡ್ ಗೆ ಡಿಕ್ಕಿ ಹೊಡೆದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ರಾಜ್‌ಭವನ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ರಾತ್ರಿ 1ಗಂಟೆ ಸಮಯದಲ್ಲಿ ಘಟನೆ ನಡೆದಿದೆ.

ಕಾರು ಚಾಲಕ ಅತೀ ವೇಗವಾಗಿ ಬಂದ ಪರಿಣಾಮ ಈ ಅವಘಡ ಸಂಭವಿಸಿದ್ದು, ಘಟನೆಯಿಂದ ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಅಪಘಾತ ಸಂಭವಿಸಿದ ಕೂಡಲೇ ಹೈಗ್ರೌಂಡ್ಸ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು