News Karnataka Kannada
Sunday, May 12 2024
ಬೆಂಗಳೂರು

ಇಂದಿರಾ ಗಾಂಧಿ ಕುಟುಂಬದವರಂತೆ ತ್ಯಾಗ ಯಾರಿಂದಲೂ ಸಾಧ್ಯವಿಲ್ಲ : ಡಿಕೆಶಿ

Dkshi Dt 19 6 21 No19621 13 Newsk 0976964141
Photo Credit :
ಬೆಂಗಳೂರು :  ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ .ದೇವರು ಸಿದ್ದರಾಮಯ್ಯ ಅವರಿಗೆ ಇನ್ನು ಹೆಚ್ಚಿನ ಶಕ್ತಿ ನೀಡಲಿ  ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ನೆಹರು, ಇಂದಿರಾ, ರಾಜೀವ್ ಗಾಂಧಿ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ನೆಹರು ಕುಟುಂಬದ ತ್ಯಾಗ ದೊಡ್ಡದು. ಅವರಂತೆ ಯಾರು ಕೂಡ ತ್ಯಾಗ ಮಾಡಿಲ್ಲ. ನೆಹರು ಕುಟುಂಬದ ಆಸ್ತಿಯನ್ನು ದಾನ ಮಾಡಿದ್ದಾರೆ. ಅದು ಸಿ.ಟಿ.ರವಿಗೆ ಗೊತ್ತಿಲ್ಲ ಕಾಣುತ್ತದೆ ಎಂದು  ವಾಗ್ದಾಳಿ ಮಾಡಿದರು.

ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಪ್ರಧಾನಿ ಸ್ಥಾನ ತ್ಯಾಗ ಮಾಡಿದರು. ನಮಗೂ ತಮಿಳುನಾಡಿನಲ್ಲಿ ರಾಜಕೀಯ ಹೊಂದಾಣಿಕೆ ಇದೆ. ಆದರೆ ರಾಜ್ಯದ ಹಿತದ ಬಗ್ಗೆ ಬದ್ಧತೆ ಇದೆ. ಮೇಕೆದಾಟು ಕುಡಿಯುವ ನೀರಿನ ಬಗ್ಗೆ ಯಾರ ಅನುಮತಿಯೂ ಬೇಕಿಲ್ಲ  ನನ್ನ ಕ್ಷೇತ್ರದಲ್ಲಿ ಇರುವ ಮೇಕೆದಾಟು ಯೋಜನೆ ಗಮನ ನೀಡಲೇಬೇಕಿದೆ. ನಾವು ಬೊಮ್ಮಾಯಿ ಹೇಳಿಕೆ ಜೊತೆ ನಿಲ್ಲುತ್ತೇವೆ. ಯೋಜನೆಯಿಂದ  ಕುಡಿಯುವ ನೀರಿನ ಬವಣೆ ನೀಗಲಿದೆ ಎಂದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು