News Karnataka Kannada
Saturday, April 27 2024
ಬೆಂಗಳೂರು

ಈ ವರ್ಷ 66 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ : ಸುನೀಲ್ ಕುಮಾರ್

Sunil Kumar 07082021
Photo Credit :
ಬೆಂಗಳೂರು :  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಈ ಬಾರಿ ಸಾರ್ವಜನಿಕರೇ ಅರ್ಹರ ಹೆಸರನ್ನು ಆನ್‌ಲೈನ್‌ ಮೂಲಕ ಶಿಫಾರಸು ಮಾಡಬಹುದು ಎಂದು ಕನ್ನಡ  ಮತ್ತು ಸಂಸ್ಕೃತಿ  ಸಚಿವ ವಿ.ಸುನಿಲ್‌ ಕುಮಾರ್‌  ತಿಳಿಸಿದ್ದಾರೆ.

66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಬರುವ ನವೆಂಬರ್‌ 1ರಂದು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ, ಸಾರ್ವಜನಿಕರೇ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ತಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ ಮೂಲಕ ಶಿಫಾರಸು ಮಾಡಬಹುದು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು