News Karnataka Kannada
Monday, May 06 2024
ಬೆಂಗಳೂರು

ಎತ್ತಿನ ಬಂಡಿ ಏರಿ ವಿಧಾನಸೌಧಕ್ಕೆ ಹೊರಟ ಸಿದ್ಧರಾಮಯ್ಯ ಡಿಕೆಶಿ

Congress 13092021
Photo Credit :

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್‌‌, ಎತ್ತಿನ ಬಂಡಿಯ ಪ್ರಯಾಣ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರರು ಎತ್ತಿನ ಬಂಡಿಯಲ್ಲಿ ಹೊರಟಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್‌‌, ಎತ್ತಿನ ಬಂಡಿಯ ಪ್ರಯಾಣ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರರು ಎತ್ತಿನ ಬಂಡಿಯಲ್ಲಿ ಹೊರಟಿದ್ದಾರೆ.

ಸ್ವತಃ ಸಿದ್ದರಾಮಯ್ಯ ಅವರೇ ಎತ್ತಿನ ಬಂಡಿಯನ್ನು ಚಲಾಯಿಸುತ್ತಿದ್ದಾರೆ. ಇವರೊಂದಿಗೆ ವಿಧಾನ ಪರಿಷತ್‌‌‌ ವಿರೋಧ ಪಕ್ಷದ ನಾಯಕ ಎಸ್‌‌ ಆರ್‌ ಪಾಟೀಲ, ಶಾಸಕ ಎಂ ಬಿ ಪಾಟೀಲ ಇದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು