ಬೆಂಗಳೂರು :’ ಗಡ್ಡಧಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಹುದ್ದೆಗೇರುತ್ತಾರೆ’ ಎಂದು ಶ್ರೀಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಎಂದು ದೇವಾಲಯದ ವಂಶ ಪಾರಂಪರ್ಯ ಗೊರವಯ್ಯ ಸ್ಪಷ್ಟ ಪಡಿಸಿದ್ದಾರೆ.
ಧರ್ಮದರ್ಶಿಗಳು ಸ್ವಹಿತಾಸಕ್ತಿ ಮತ್ತು ಪ್ರಚಾರಕ್ಕಾಗಿ ಮನಬಂದಂತೆ ಹೇಳಿಕೆ ಕೊಟ್ಟಿದ್ದಾರೆ. ಧರ್ಮ ದರ್ಶಿಗಳು ತಾವು ಹೇಳಿದ ಮೈಲಾರವಾಣಿ ಕೇವಲ ರಾಜಕೀಯ ನಾಯಕರ ಆಕರ್ಷಣೆಗೆ ಹಾಗೂ ವೈಯಕ್ತಿಕ ದುರುದ್ದೇಶದಿಂದ ಕೂಡಿದೆ ಎಂದು ತಿಳಿಸಿದ್ದಾರೆ.
ಮೈಲಾರ ಕ್ಷೇ ತ್ರದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಈ ಹಿಂದೆ ಹಲವು ಬಾರಿ ಕ್ಷೇತ್ರದ ಸಂಪ್ರದಾಯ ಉಲ್ಲಂಸಿ ನಡೆದುಕೊಂಡಿದ್ದಾರೆ. ಇದು ಕ್ಷೇತ್ರದ ಪರಂಪರೆಗೆ ಧಕ್ಕೆ ತಂದಿದೆ. ಭಕ್ತರಿಗೆ ಆಗುತ್ತಿರುವ ಗೊಂದಲ ಪರಿಹರಿಸಿಸಬೇಕೆಂದು ಒತ್ತಾಯಿಸಿದ್ದಾರೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.