News Karnataka Kannada
Thursday, May 09 2024
ಬೆಂಗಳೂರು

ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಅಂತರ್ ರಾಜ್ಯ ವಿಚಾರಗಳ ಚರ್ಚೆ

Basavaraj
Photo Credit :

ಬೆಂಗಳೂರು: ತಿರುಪತಿಯಲ್ಲಿ ಇಂದು ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಭಾಗವಹಿಸಲಿದ್ದೇನೆ. ಅಂತರ್ ರಾಜ್ಯ ವಿಚಾರಗಳು ಚರ್ಚೆಗೆ ಬರಲಿವೆ. ಸೌಹಾರ್ದತೆಯಿಂದ ಅಭಿವೃದ್ಧಿ ಕಾರ್ಯಗಳನ್ನು ಒಮ್ಮತ ಮೂಡಿಸುವ ಕೆಲಸವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್ ರಾಜ್ಯ ನದಿ ವಿಚಾರಗಳು ನ್ಯಾಯಾಲಯದಲ್ಲಿ ಇರುವುದರಿಂದ ಚರ್ಚೆಗೆ ಬರುವುದಿಲ್ಲ. ಪಾಲಾರ್ ಪ್ರದೇಶದಲ್ಲಿ ಸಣ್ಣ ನೀರಾವರಿ, ರೈಲ್ವೇ ವಿಷಯಗಳು ಮತ್ತು ಮೂಲಸೌಲಭ್ಯಗಳ ವಿಚಾರಗಳು ಅಜೆಂಡಾದಲ್ಲಿವೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು