News Karnataka Kannada
Monday, May 13 2024
ಬೆಂಗಳೂರು

ನಾಳೆ ದಿಲ್ಲಿಗೆ ತೆರಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommaih V Ponnuraj 01082021
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಮರು ದಿನವೇ ದಿಲ್ಲಿಗೆ ತೆರಳುತ್ತಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ವರಿಷ್ಠರ ಜತೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಬೆಳಗ್ಗೆ ದಿಲ್ಲಿಗೆ ತೆರಳಿರುವ ಅವರು ಕೇಂದ್ರ ಸಚಿವರು, ಪಕ್ಷದ ನಾಯಕರನ್ನು ಭೇಟಿ ಮಾಡಿ ಸಂಜೆಯೇ ಮರಳಲಿದ್ದಾರೆ. ಬಿಟ್‌ ಕಾಯಿನ್‌ ಹಗರಣ ತನಿಖೆಗೆ ಸಂಬಂಧಿಸಿ ಕೇಂದ್ರ ಸರಕಾರ ಮಾಹಿತಿ ಕೇಳಿರುವ ಹಿನ್ನೆಲೆಯಲ್ಲಿ ವರಿಷ್ಠರಿಗೆ ಮಾಹಿತಿ ನೀಡಲಿ ದ್ದಾರೆ ಎಂದೂ ತಿಳಿದು ಬಂದಿದೆ.

ಉಪ ಚುನಾವಣೆ ಫ‌ಲಿತಾಂಶದ ಅನಂತರ ದಿಲ್ಲಿ ಪ್ರವಾಸ ನಿಗದಿಯಾಗಿ ತ್ತಾದರೂ ದಿಢೀರ್‌ ರದ್ದಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು