News Karnataka Kannada
Tuesday, May 07 2024
ಬೆಂಗಳೂರು

ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್: ಸಿಎಂ ಗೆ ಕಿಚಾಯಿಸಿದ ಸಿದ್ದು

Siddaramaiah Bang 17 6 21 No 176218 Newsk 3471785224
Photo Credit :
ಬೆಂಗಳೂರು: ದೇಶದಲ್ಲಿನ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಬುಧವಾರ ಬಿಸಿ ಬಿಸಿ ಚರ್ಚೆ ನಡೆದ ಮಧ್ಯದಲ್ಲಿಯೇ ಕೆಲ ಸ್ವಾರಸ್ಯಕರ ಮಾತುಕತೆಯೂ ಕೇಳಿಬಂತು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ ಇಷ್ಟವಿಲ್ಲ. ಈ ವಿಷಯವನ್ನು ನೀವು ಸಭೆಯಲ್ಲಿ ಒಪ್ಪುವುದಿಲ್ಲವಾದರೂ, ಖಾಸಗಿಯಾಗಿ ಖಂಡಿತ ಒಪ್ಪುತ್ತೀರಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು