News Karnataka Kannada
Thursday, May 09 2024
ಬೆಂಗಳೂರು

ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ವಿವಾದ: 2 ತರಗತಿಯ ಮಕ್ಕಳಿಗೆ ಒಂದೇ ಪದ್ಯ

New Delhi: The revised syllabus for Mughals from CBSE syllabus will be implemented from 2023-24.
Photo Credit :

ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ತಾರಕಕ್ಕೇರಿರುವ ನಡುವೆಯೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ಮ್ಮತ್ತೊಂದು ಎಡವಟ್ಟಾಗಿರುವುದು ಬೆಳಕಿಗೆ ಬಂದಿದೆ. 3 ಹಾಗೂ 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರಿಸಿರುವುದು ಕಂಡುಬಂದಿದೆ.

ಬಿ.ಎಂ.ಶರ್ಮಾರವರ ಬಾವಿಯಲ್ಲಿ ಚಂದ್ರ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸುವ ಮೂಲಕ ಸಮಿತಿ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿಯೂ ಮುಂದುವರೆಸಿದೆ. ಅಲ್ಲದೇ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯವನ್ನು ಸೇರಿಸಿದ್ದು ಇದೀಗ ಗೊಂದಲಕ್ಕೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು