ಬೆಂಗಳೂರು: ಬಿಟ್ ಕಾಯಿನ್ ಬೆಳವಣಿಗೆ ಬೆನ್ನಲ್ಲೆ ಶಾಸಕ ಜಮೀರ್ ಅಹ್ಮದ್ ಪೊಲೀಸ್ ಕಮೀಷನರ್ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕಮೀಷನರ್ ಕಚೇರಿಗೆ ಭೇಟಿ ನೀಡಿರುವುದು ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.
ಯಾವ ಕಾರಣಕ್ಕೆ ಬಂದಿದ್ದರು ಅನ್ನೋದನ್ನ ಜಮೀರ್ ಅಹ್ಮದ್ ಖಾನ್ ಹೇಳಿಲ್ಲ.
ಕಮಿಷನರ್ ಕಚೇರಿಗೆ ಭೇಟಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಜಮೀರ್ ಅವರು, ಶಾಸಕನಾಗಿ ಸಹಜವಾಗಿ ಭೇಟಿಯಾಗಿದ್ದೇನೆ. ತಿಂಗಳಿಗೊಮ್ಮೆಯಾದರೂ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡುತ್ತಲೇ ಇರುತ್ತೇನೆ. ಅದೇ ರೀತಿ ಇಂದು ಸಹ ಬಂದಿದ್ದೆ. ಸಂಜೆ 5.30 ಕ್ಕೆ ಬಂದಿದ್ದೆ. ನನ್ನ ಕ್ಷೇತ್ರದಲ್ಲಿ ಏನಾದರೂ ಆಗಿದೆಯಾ? ಅಂತಹ ಯಾವುದೇ ಕಾರಣವಿಲ್ಲ. ಸಹಜವಾಗಿ ಬಂದಿದ್ದೆ. ಬರುವಾಗ ಸೌಮೇಂದು ಮುಖರ್ಜಿ ಸಿಕ್ಕಿದ್ದರು, ಅವರನ್ನು ಸಹಜವಾಗಿ ಮಾತನಾಡಿಸಿದೆ ಎಂದು ಹೇಳಿದ್ದಾರೆ. ಆದರೆ, ಯಾವ ಕಾರಣಕ್ಕಾಗಿ ಬಂದಿದ್ದೆ ಎಂಬುದನ್ನು ಹೇಳದೆ ಹೊರಟರು.
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…