ಬೆಂಗಳೂರು : ಪ್ರಿಯಾಂಕ ಖರ್ಗೆಯವರು ಐಟಿ ಸಚಿವರಾಗಿದ್ದ ವೇಳೆಯಲ್ಲಿ ಹ್ಯಾಂಕರ್ ಶ್ರೀಕಿ ಭೇಟಿಯಾಗಿದ್ದ ಅಂತ ಬಿಜೆಪಿ ನಾಯಕ ಗಣೇಶ್ ಕಾರ್ಣಿಕ್ ಎನ್ನುವವರು ಗಂಭೀರ ಆರೋಪ ಮಾಡಿದ್ದಾರೆ. ಪ್ರಿಯಾಂಕ ಖರ್ಗೆ ಅವರು ಸಚಿವರಾಗಿದ್ದ ವೇಳೇಯಲ್ಲಿ ಶ್ರೀಕಿ ಭೇಟಿಯಾಗಿ ಬಿಟ್ ಕಾಯಿನ್ಗೆ ಸಂಬಂಧಪಟ್ಟ ಮಾಹಿತಿಯನ್ನು ಚರ್ಚಿಸಿದ್ದರು ಅಂತ ಆರೋಪಿಸಿದ್ದಾರೆ.
ಈ ನಡುವೆ ಬಿಟ್ ಕಾಯಿನ್ ಹಗರಣ ಜೋರಾಗಿದ್ದು, ಉಭಯ ಪಾರ್ಟಿಗಳ ಮುಖಂಡರುಗಳು ಪರಸ್ಪರ ಆರೋಪ ಪ್ರತ್ಯಾರೋದದಲ್ಲಿ ತೊಡಗಿದ್ದಾರೆ.ಒಟ್ಟಿನಲ್ಲಿ ಯಾವುದು ಸತ್ಯ ಯಾವುದು ನಿಜ ಎನ್ನುವುದು ತನಿಖೆಯಿಂದ ಮಾತ್ರವೇ ಹೊರ ಬರಲಿದೆ ಅಲ್ಲಿ ತನಕ ಖಾದು ನೋಡೋಣ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.