ಬೆಂಗಳೂರು

ಬಾರ್​ಗೆ ನುಗ್ಗಿ ರೌಡಿಗಳ ದಾಂಧಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ನಗರದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಬಾರ್ ವೊಂದಕ್ಕೆ ​ನುಗ್ಗಿದ್ದ ರೌಡಿಗಳು ಗಲಾಟೆ ಮಾಡಿದ್ದಾರೆ.

ಭಾನುವಾರ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯ ಇಟ್ಟಮಡು ಬಳಿ ​ಎಸ್​​ಎಲ್​ವಿ ಬಾರ್​​ಗೆ ನುಗ್ಗಿದ್ದ ರೌಡಿಗಳನ್ನು ಗ್ಲಾಸ್​ಗಳನ್ನ ಒಡೆದು ಹಾಕಿದ್ದಾರೆ. ಅಲ್ಲದೇ, ಪಕ್ಕದ ಬಾರ್​ಗೂ ನುಗ್ಗಿ ಗ್ಲಾಸ್​ಗಳನ್ನು ಒಡೆದು ಹಾಕಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Sneha Gowda

Recent Posts

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

2 mins ago

ಮೋದಿ ವಿರುದ್ಧ ಸ್ಪರ್ಧಗೆ ಮುಂದಾಗಿದ್ದ ಕಾಮೆಡಿಯನ್‌ ಶ್ಯಾಮ್ ನಾಮಪತ್ರ  ರಿಜೆಕ್ಟ್‌!

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ…

20 mins ago

ಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?

ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…

35 mins ago

ರಾಶಿ ಭವಿಷ್ಯ: ಲಕ್ಷ್ಮೀ ನಾರಾಯಣ ಯೋಗ ಯಾವ ರಾಶಿಗೆ ಲಾಭ? ಯಾರಿಗೆ ನಷ್ಟ?

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 16…

47 mins ago

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

9 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

9 hours ago