News Karnataka Kannada
Tuesday, April 30 2024
ಬೆಂಗಳೂರು

ಬೆಂಗಳೂರು: ಶಾಸಕರ ಕಚೇರಿ ಬಳಿ ವೃದ್ಧನ ಕೊಲೆ

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ  ಅನ್ನೋ ಕಾರಣಕ್ಕೆ ಲಿವ್ ಇನ್ ಪಾರ್ಟನರ್ ಆಗಿದ್ದ ಮಹಿಳೆಯನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit :

ಬೆಂಗಳೂರು: ನಗರದಲ್ಲಿನ ಶಾಸಕರ ಕಚೇರಿ ಸಮೀಪದಲ್ಲಿಯೇ ವೃದ್ಧನೊಬ್ಬನನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.

ಬೆಂಗಳೂರಿನ ಚಾಮರಾಜಪೇಟೆಯ ನಾಲ್ಕನೇ ಕ್ರಾಸ್ ನಲ್ಲಿರುವಂತ ಕಿಂಗ್ಸ್ ಎನ್ ಕ್ಲೇವ್ ಅಪಾರ್ಮೆಂಟ್ ಬಳಿಯಲ್ಲಿ 70 ವರ್ಷದ ವೃದ್ಧರೊಬ್ಬರನ್ನು ಕೊಲೆ ಮಾಡಲಾಗಿದೆ.

ಕೊಲೆಯಾದಂತ ವೃದ್ಧರನ್ನು ದೀಪಂ ಎಲೆಕ್ಟ್ರಿಕಲ್ಸ್ ಮಾಲೀಕ ಜುಗ್ಗು ರಾವ್ ಜೈನ್ ಎಂಬುದಾಗಿ ಗುರುತಿಸಲಾಗಿದೆ.

ಶಾಸಕರ ಕಚೇರಿಯ ಪಕ್ಕದಲ್ಲೇ ಇದ್ದಂತ ಈ ಅಪಾರ್ಟ್ ಮೆಂಟ್ ನಲ್ಲಿ ಜಗ್ಗುರಾಜ್ ಜೈನ್ ಅವರು ನಾಲ್ಕು ವರ್ಷದಿಂದ ವಾಸವಿದ್ದರು. ಅವರನ್ನು ಕೈಕಾಲು ಕಟ್ಟಿ, ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ಅಲ್ಲದೇ ಮನೆಯಲ್ಲಿದ್ದಂತ ಚಿನ್ನಾಭರಣ, ನಗದು ದೋಚಲಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು