ಬೆಂಗಳೂರು: ನಗರದಲ್ಲಿನ ಶಾಸಕರ ಕಚೇರಿ ಸಮೀಪದಲ್ಲಿಯೇ ವೃದ್ಧನೊಬ್ಬನನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.
ಬೆಂಗಳೂರಿನ ಚಾಮರಾಜಪೇಟೆಯ ನಾಲ್ಕನೇ ಕ್ರಾಸ್ ನಲ್ಲಿರುವಂತ ಕಿಂಗ್ಸ್ ಎನ್ ಕ್ಲೇವ್ ಅಪಾರ್ಮೆಂಟ್ ಬಳಿಯಲ್ಲಿ 70 ವರ್ಷದ ವೃದ್ಧರೊಬ್ಬರನ್ನು ಕೊಲೆ ಮಾಡಲಾಗಿದೆ.
ಕೊಲೆಯಾದಂತ ವೃದ್ಧರನ್ನು ದೀಪಂ ಎಲೆಕ್ಟ್ರಿಕಲ್ಸ್ ಮಾಲೀಕ ಜುಗ್ಗು ರಾವ್ ಜೈನ್ ಎಂಬುದಾಗಿ ಗುರುತಿಸಲಾಗಿದೆ.
ಶಾಸಕರ ಕಚೇರಿಯ ಪಕ್ಕದಲ್ಲೇ ಇದ್ದಂತ ಈ ಅಪಾರ್ಟ್ ಮೆಂಟ್ ನಲ್ಲಿ ಜಗ್ಗುರಾಜ್ ಜೈನ್ ಅವರು ನಾಲ್ಕು ವರ್ಷದಿಂದ ವಾಸವಿದ್ದರು. ಅವರನ್ನು ಕೈಕಾಲು ಕಟ್ಟಿ, ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ಅಲ್ಲದೇ ಮನೆಯಲ್ಲಿದ್ದಂತ ಚಿನ್ನಾಭರಣ, ನಗದು ದೋಚಲಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.