ಬೆಂಗಳೂರು : ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಸೂಚನೆ ಹೊರಡಿಸಿದೆ.
ಈ ನಿಯಮಾವಳಿ ಪ್ರಕಾರ, ಸರ್ಕಾರಿ ನೌಕರರು ಇನ್ನುಮುಂದೆ ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ದರೆ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈವರೆಗೆ ಅಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ನೀಡಿದ್ದ ಸರ್ಕಾರ, ಅದಕ್ಕಾಗಿ 2012ರಲ್ಲೇ ನಿಯಮ ಜಾರಿಗೊಳಿಸಿತ್ತು. ಈಗ ಮತ್ತೆ ತಿದ್ದುಪಡಿ ಮಾಡಿ ಎಲ್ಲಾ ಸರ್ಕಾರಿ ನೌಕರರು 2022 ಡಿಸೆಂಬರ್ ಅಂತ್ಯದೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಿಕೊಳ್ಳುವಂತೆ ಕಡ್ಡಾಯ ಮಾಡಿ ಗಡುವು ವಿಧಿಸಿದೆ.
ಸರ್ಕಾರಿ ಸೇವೆಯಲ್ಲಿರುವ ಡಿ ಗ್ರೂಪ್ ಹೊರತು ಪಡಿಸಿ ಎಲ್ಲ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ. 2022 ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಲು ಸರ್ಕಾರ ಗಡುವು ನೀಡಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…