ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿಗೆ ಹರಿದಾಡಿದ ಸುದ್ದಿಯೊಂದಕ್ಕೆ ಸ್ಪಷ್ಟನೆ ಸಿಕ್ಕಿದೆ .
ಬೈಕ್, ಟಿ.ವಿ, ಫ್ರಿಡ್ಜ್ ಹೊಂದಿದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸ್ಪಷ್ಟನೆ ಕೊಟ್ಟಿರುವ ರಾಜ್ಯ ಆಹಾರ ಮತ್ತು ನಾಗರೀಕ ಇಲಾಖೆ,
ಈ ರೀತಿ ಯಾವುದೇ ಆದೇಶವನ್ನ ಸರ್ಕಾರ ಹೊರಡಿಸಿಲ್ಲ ಎಂದು ತಿಳಿಸಿದರು.
ಬೈಕ್, ಟಿವಿ, ಫ್ರಿಡ್ಜ್ ಹೊಂದಿರೋ ಕುಟುಂಬದವರು ಆದ್ಯತಾ ಪಡಿತರ ಪಡೆಯಲು ಅರ್ಹರು. ಇದು ಸರ್ಕಾರ ನಿಗದಿಪಡಿಸಿರೋ ಮಾನದಂಡದಲ್ಲೇ ಅವಕಾಶ ಇದೆ. ಮೂರು ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರುವ ಮತ್ತು ವಾರ್ಷಿಕ 1.20ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬ ಸ್ಥಿತಿಗತಿ ಪರಿಶೀಲಿಸಿ. ಬಿಪಿಎಲ್ ಕಾರ್ಡಿನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆ ಮಾಡಲು ಡಿಸಿಗಳಿಗೆ ಆದೇಶ ಎಂದು ಸ್ಪಷ್ಟಪಡಿಸಿದೆ.
ಯಾವುದೇ ಅಧಿಕಾರಿ ಆಧಾರ ರಹಿತವಾಗಿ ಕಾರ್ಡ್ ರದ್ದುಪಡಿಸಿದರೆ ತಹಶೀಲ್ದಾರ್ ಅಥವಾ ಡಿಸಿಗಳಿಗೆ ದೂರು ನೀಡಬಹುದು ಎಂದು ಆಹಾರ ಇಲಾಖೆ ಹೇಳಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…