ಬೆಂಗಳೂರು : ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣ ಮಾಡಿದ್ದಾರೆ.
ಬೆಂಗಳೂರಿನ ನಗರೂರು ಗ್ರಾಮದಲ್ಲಿ ತೈಲೇಶ್ವರ ಗಾಣಿಗರ ಮಹಾಸಂಸ್ಥಾನದ ಮೊದಲ ಪೀಠಾಧಿಪತಿಯಾಗಿ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಪೂರ್ಣಾನಂದ ಪುರಿ ಸ್ವಾಮೀಜಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ತೈಲ್ವೇಶ್ವರ ಗಾಣಿಗರ ಮಹಾಸಂಸ್ಥಾನದ ಮಠದ ಉದ್ಘಾಟನೆಗೊಂಡಿದ್ದು, ಶ್ರೀಮಠದ ಮೊದಲ ಪೀಠಾಧಿಪತಿಯಾಗಿ ಬಿ.ಜೆ. ಪುಟ್ಟಸ್ವಾಮಿ ಪೀಠಾರೋಹಣ ಮಾಡಿದ್ದಾರೆ.