ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಚಿಲ್ಲೆಗಳಲ್ಲಿ ಮುಂದಿನ 24 ತಾಸಿನಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.
ಮೇ 15, 16ರಂದು ಬಾಗಲಕೋಟೆ ಬೆಳಗಾವಿ ಧಾರವಾಡ ಗದಗ ಹಾವೇರಿ ಉತ್ತರ ಕನ್ನಡ ವಿಜಯಪುರ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಕೋಲಾರ ರಾಮನಗರ ಶಿವಮೊಗ್ಗ ತುಮಕೂರು ಬಳ್ಳಾರಿ ಬೀದರ್ ಕಲಬುರಗಿ ಕೊಪ್ಪಳ ರಾಯಚೂರು ವಿಜಯನಗರ ಯಾದಗಿರಿ ಚಾಮರಾಜನಗರ ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಸನಾ ಕೊಡಗು ಮಂಡ್ಯ ಮೈಸೂರು ಉಡುಪಿ ಭಾರಿ ಮಳೆ ಸುರಿಯಲಿದೆಯಂತೆ.
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಪ್ರತ್ಯೇಕವಾದ ಭಾರಿ ಮಳೆಯೊಂದಿಗೆ ಚದುರಿಹೋದ ಅತ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕರಾವಳಿ ಕರ್ನಾಟಕದಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಎನ್.ಐ.ಕೆ.ಯಲ್ಲಿ ಚದುರಿದ ಅತ್ಯಂತ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.