News Karnataka Kannada
Tuesday, May 07 2024
ಬೆಂಗಳೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

Cm Basavaraj Karvar 30072021
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ.

ದಸರಾ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಕೋವಿಡ್-2ನೇ ಅಲೆಯ ಅಬ್ಬರ ಕಡಿಮೆಯಾಗಿ ಇತ್ತೀಚೆಗೆ ಜನರ ಬದುಕು ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗೆಂದು ಜನರು ಮೈಮರೆಯುವ ಹಾಗಿಲ್ಲ. ಇನ್ನು ದಸರಾ, ದೀಪಾವಳಿ ಹೀಗೆ ಸಾಲುಸಾಲು ಹಬ್ಬಗಳು ಬರುವುದರಿಂದ ಜನರು ಬೇಕಾಬಿಟ್ಟಿ ಓಡಾಡಿಕೊಂಡು ಕೊರೋನಾ ನಿಯಮ ಉಲ್ಲಂಘಿಸಿದರೆ ಮತ್ತೆ ಮೂರನೇ ಅಲೆ ಏಳುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಇಂದಿನ ಸಚಿವ ಸಂಪುಟ ಸಭೆಯ ನಂತರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು