ಬೆಂಗಳೂರು: ಟೋಕಿಯೋ ಒಲಂಪಿಕ್ಸ್-2020ರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದ ಕ್ರೀಡಾಪಟುಗಳು ಮತ್ತು ಕ್ರೀಡಾ ತರಬೇತುದಾರರು ಭಾರತ ದೇಶವನ್ನು ಪ್ರತಿನಿಧಿಸಿರುವುದು ಕರ್ನಾಟಕದ ಜನತೆಗೆ ಹೆಮ್ಮೆಯ ಪ್ರತೀಕವಾಗಿದೆ.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಟೋಕಿಯೋ ಒಲಂಪಿಕ್ಸ್ -2020ರ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದಂತಹ ಕರ್ನಾಟಕ ರಾಜ್ಯದ ಮೂರು ಕ್ರೀಡಾಪಟುಗಳು ಹಾಗೂ ಒಬ್ಬ ಕ್ರೀಡಾ ತರಬೇತುದಾರರಿಗೆ ತಲಾ 1 ಲಕ್ಷ ರೂಗಳ ಪ್ರೋತ್ಸಾಹ ಧನವನ್ನು ಘೋಷಿಸಿದ್ದಾರೆ.
ಅಥಿತಿ ಅಶೋಕ್(ಗಾಲ್ಫ್), ಫೌದಾ ಮಿರ್ಜಾ (ಕುದುರೆ ಸವಾರಿ), ಶ್ರೀಹರಿ ನಟರಾಜ್ (ಈಜು) ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ತರಬೇತುದಾರರಾದ ಅಂಕಿತಾ ಸುರೇಶ್ (ಮಹಿಳಾ ಹಾಕಿ ) ರವರಿಗೆ ತಲಾ 1,00,000 ರೂಪಾಯಿಗಳನ್ನು ಪ್ರೋತ್ಸಾಹ ಧನ ನೀಡಲಾಗುವುದು.
ಗೌರವಾನ್ವಿತ ರಾಜ್ಯಪಾಲರು ಕ್ರೀಡಾಪಟುಗಳು ಹಾಗೂ ಕ್ರೀಡಾ ತರಬೇತುದಾರರನ್ನು ಶೀಘ್ರದಲ್ಲೇ ರಾಜಭವನದಲ್ಲಿ ಆಯೋಜಿಸುವ ಸಮಾರಂಭದಲ್ಲಿ ಸನ್ಮಾನಿಸಲಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್ ತಿಳಿಸಿದ್ದಾರೆ.
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…
ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೆ 14…
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ 2024ರ…
ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…