News Karnataka Kannada
Sunday, May 05 2024
ಬೆಂಗಳೂರು

ಯಾರಿಗೆ ಏನು ಪ್ರಿಯಾವೋ ಅದೇ ನೆನಪಾಗುತ್ತದೆ: ಸಿದ್ದರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಬೆಂಗಳೂರು : ನಮಗೆ ಬಡವರನ್ನು ಕಂಡಾಗ ತಿನ್ನುವ ಅನ್ನ ನೆನಪಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ. ಸಿ.ಟಿ. ರವಿ ಅವರಿಗೆ, ಅವರ ಆಸಕ್ತಿ-ಸಂಸ್ಕೃತಿಗೆ ತಕ್ಕ ಹಾಗೆ ಬಾರ್ – ಹುಕ್ಕಾಬಾರ್ ನೆನಪಾಗಿದೆ,ಯಾರಿಗೆ ಏನು ಪ್ರಿಯಾವೋ ಅದೇ ನೆನಪಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿ. ಟಿ ರವಿ ಹೇಳಿಕೆಗೆ ವ್ಯಂಗ್ಯದಿಂದ ತಿರುಗೇಟು ನೀಡಿದ್ದಾರೆ

ಈ ಸಂಬಂಧ ಟ್ಟೀಟ್‌ ಮಾಡಿರುವ ಅವರು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮುಖ್ಯಮಂತ್ರಿಗಳು ಅವರನ್ನು ಅಬಕಾರಿ ಸಚಿವರಾಗಿ ಮಾಡಿ ಅವರ ಆಸೆ ಈಡೇರಿಸಬೇಕು ಎಂದು ಕಾಲೆಳೆದಿದ್ದಾರೆ.
ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗಳು ಬಿಜೆಪಿ ನಾಯಕರ‌‌ ಕಣ್ಣು ಕುಕ್ಕುತ್ತಿರುವುದು ಯಾಕೆ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದು, ಅನ್ನಭಾಗ್ಯದ ಅಕ್ಕಿ ಕಡಿಮೆ ಮಾಡಿದಿರಿ, ಇಂದಿರಾ ಕ್ಯಾಂಟೀನ್ ಮುಚ್ಚಲು ನೋಡಿದಿರಿ. ಈಗ ಹೆಸರಿನ ವಿವಾದ. ಇವರ ಕೋಪ ನೆಹರೂ-ಇಂದಿರಾ ಗಾಂಧಿ ಮೇಲೆಯೋ? ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆಯೋ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು