News Karnataka Kannada
Tuesday, May 07 2024
ಬೆಂಗಳೂರು

ರಾಜ್ಯದಲ್ಲಿ ನಾಳೆ ಒನಕೆ ಓಬವ್ವ ಜಯಂತಿ ಆಚರಣೆ

Obavva
Photo Credit :

ಬೆಂಗಳೂರು, ನ.10 : ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒನಕೆ ಓಬವ್ವ ಜಯಂತಿಯನ್ನು ನಾಳೆ ಸರಳವಾಗಿ ಆಚರಿಸಲಾ ಗುವುದು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷ ನೆಹರು ಓಲೇಕಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಓಬವ್ವ ಜಯಂತಿ ಆಚರಣೆಯ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೋವಿಡ್ ಹಿನ್ನೆಲೆ, ಸಮಯದ ಅಭಾವದಿಂದ ಸರಳವಾಗಿ ಈ ಬಾರಿ ಜಯಂತಿಯನ್ನು ಆಚರಿಸಲಾಗುವುದು.

ನಾಳೆ ಬೆಳಗ್ಗೆ 11.30 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಓಬವ್ವ ಜಯಂತಿ ಆಚರಿಸಲಾಗುವುದು. ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಈ ಜಯಂತಿ ಆಚರಿಸಲಾಗುವುದು. ಅಲ್ಲದೆ ಮಹಿಳಾ ಸಾಧಕರನ್ನು ಗುರುತಿಸಿ ಗೌರವಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು