News Karnataka Kannada
Monday, April 29 2024
ಬೆಂಗಳೂರು

ವಿದೇಶಗಳಿಂದ ಬೆಂಗಳೂರು ನಗರಕ್ಕೆ ಬರುವವರಿಗೆ ಆರ್​ಟಿಪಿಸಿಅರ್​ ಅಗತ್ಯವಿಲ್ಲ : ರಾಜ್ಯ ಸರ್ಕಾರ

Airport
Photo Credit :

ಬೆಂಗಳೂರು : ವಿದೇಶಗಳಿಂದ ಬೆಂಗಳೂರು ನಗರಕ್ಕೆ ಬರುವವರಿಗೆ ಇನ್ನು ಮುಂದೆ ಕೊರೋನಾ ಪರೀಕ್ಷೆ (ಆರ್​ಟಿಪಿಸಿಅರ್​) ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಆರ್​ಟಿಪಿಸಿಆರ್​ ಪರೀಕ್ಷಾ ವರದಿಗಳನ್ನು ಪರಿಶೀಲಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ ಪ್ರಯಾಣಿಕರು ಏರ್​ ಸುವಿಧಾ ಪೋರ್ಟಲ್​ನಲ್ಲಿ ವರದಿಯ ಪ್ರತಿಯನ್ನು ಅಪ್​ಲೋಡ್​ ಮಾಡಬೇಕು. ಪ್ರಯಾಣಿಕರು ವಿಮಾನ ಹತ್ತುವ ಮೊದಲು ವಿಮಾನಯಾನ ಕಂಪನಿಗಳು ಈ ವರದಿಗಳನ್ನು ಪರೀಕ್ಷಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. ಮಾರ್ಚ್​ 2020ರ ನಂತರ ಇದೇ ಮೊದಲ ಬಾರಿಗೆ ಈಜುಕೊಳಗಳನ್ನು ಬಳಕೆಗೆ ಮುಕ್ತಗೊಳಿಸಲಾಗಿದೆ. ಅಥ್ಲೆಟಿಕ್ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು