ಬೆಂಗಳೂರು : ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ವಯಸ್ಕರಿಗೆ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿ, ಕೆಲವು ಜಿಲ್ಲೆಗಳು ವ್ಯಾಕ್ಸಿನೇಶನ್ನಲ್ಲಿ ಹಿಂದುಳಿದಿವೆ. ಎಲ್ಲಾ ಕಡೆಯೂ ವ್ಯಾಕ್ಸಿನೇಶನ್ ವೇಗ ಪಡೆಯಲಿ ಎಂದಿದ್ದಾರೆ. ನವೆಂಬರ್ ವೇಳೆಗೆ ಎಲ್ಲ ಡೋಸ್ಗಳನ್ನು ಪೂರ್ಣಗೊಳಿಸುವ ಗುರಿ ಇದೆ ಎಂದಿದ್ದಾರೆ. ರಾಜ್ಯದಲ್ಲಿ 23 ಜಿಲ್ಲೆಗಳು ವ್ಯಾಕ್ಸಿನೇಶನ್ನಲ್ಲಿ ಹಿಂದಿವೆ. ಈ ಜಿಲ್ಲೆಗಳಲ್ಲಿ ವ್ಯಾಕ್ಸಿನೇಶನ್ ವೇಗ ಪಡೆಯಬೇಕಿದೆ. ಅದಕ್ಕಾಗಿ ಬೇಕಾದ ತಯಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ
ಸಚಿವ ಸುಧಾಕರ್ : ನವೆಂಬರ್ ವೇಳೆಗೆ ಎಲ್ಲ ಡೋಸ್ಗಳನ್ನು ಪೂರ್ಣಗೊಳಿಸುವ ಗುರಿ ಇದೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.