ಬೆಂಗಳೂರು :ರಾಜ್ಯ ಸರಕಾರ 6 ತಿಂಗಳ ಹಿಂದೆ ಘೋಷಿಸಿದಂತೆ ಸ್ಥಾನಿಕ ವೈದ್ಯರಿಗೆ ಕೊರೊನಾ ಅಪಾಯ ಭತ್ಯೆ ಶೀಘ್ರವೇ ನೀಡುವಂತೆ ಕರ್ನಾಟಕ ಸ್ಥಾನಿಕ ವೈದ್ಯರ ಸಂಘ ಸರಕಾರವನ್ನು ಒತ್ತಾಯಿಸಿದೆ.
ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷೆ ಡಾ. ನಮೃತ ತಾನಿಕ ವೈದ್ಯರು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ರೋಗಿಗಳ ಜೀವ ಉಳಿಸಿದ ವೈದ್ಯರನ್ನು ಸರಕಾರ ಕಡೆಗಣಿಸಿದೆ ರಾಜ್ಯದಲ್ಲಿ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಮೂಲಕ ಸಾವಿನ ಪ್ರಮಾಣ ತಗ್ಗಿಸುವಲ್ಲಿ ಸ್ಥಾನಿಕ ವೈದ್ಯರು ಸಹ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದೆ.
ಸ್ಥಾನಿಕ ವೈಧ್ಯರಿಗೆ ಕೊರೊನಾ ಅಪಾಯ ಭತ್ಯೆಗೆ ಆಗ್ರಹ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.