ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಮತ್ತು ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದ ನಟ ಚೇತನ್ ಇದೀಗ, ಸ್ವಾತಂತ್ರ್ಯ ಕೇವಲ ಕಾಂಗ್ರೆಸ್ಸಿನಿಂದ ಬಂದಿದ್ದಲ್ಲ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಚೇತನ್, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕಮ್ಯೂನಿಸ್ಟ್ ಗಳಾದ ಭಗತ್ ಸಿಂಗ್ ಅವರ ಜೀವನನ್ನು ಒತ್ತೆ ಇಟ್ಟರು, ವಿಮೋಚನೆಯ ನಾಯಕರಾದ ಅಂಬೇಡ್ಕರ್ ಮತ್ತು ಪೆರಿಯಾರ್ ಹೋರಾಡಿದರು, ಬೋಸ್ ಹಿಂದೂ ಮುಸ್ಲಿಂ ಏಕತೆಯನ್ನು ಉಳಿಸಿಕೊಂಡರು ಮತ್ತು ಸಮಾಜವಾದಿಗಳಾದ ಲೋಹಿಯಾ ಅವರು ಕೂಡಾ ಹೋರಾಡಿದ್ದರು ಎಂದು ಹೇಳಿದ್ದಾರೆ.
ಸಂಘ ಪರಿವಾರ ಯಾವುದರಲ್ಲೂ ಭಾಗವಹಿಸಲಿಲ್ಲ ಮತ್ತು ಕಾಂಗ್ರೆಸ್ ಎಲ್ಲಾ ಲಾಭಗಳನ್ನು ದೋಚಿಕೊಂಡಿತು. ಸಿದ್ದರಾಮಯ್ಯನವರೇ, ಸ್ವಾತಂತ್ರ್ಯ ಕೇವಲ ಕಾಂಗ್ರೆಸ್ಸಿನಿಂದ ಬಂದಿದಿಲ್ಲ ಎಂದು ಚೇತನ್ ತಿಳಿಸಿದ್ದಾರೆ.
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ…
ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್ಮ್ಯಾನ್) ಸರ್ವೀಸ್ ಗನ್…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ರೈತರಿಗೆ ಕೃಷಿ…
ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಲ್ಲಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಇಂದು ತಮ್ಮ ನಿವಾಸದಲ್ಲಿ…
ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ…
ಕತ್ತು ಸೀಳಿ ಯುವಕನನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಎನ್ಕೌಂಟರ್ ಮಾಡಿದ್ದಾರೆ.