ಹಿಂದೂ ದೇವತೆಗಳ ಅವಮಾನ, ನಿರಾಣಿಗೆ ಎದುರಾದ ಸಂಕಷ್ಟ

ಬೆಂಗಳೂರು : ಹಿಂದೂ ದೇವತೆಗಳ ವಿರುದ್ಧ ವಿವಾದತ್ಮಕ  ಸಂದೇಶ ರವಾನಿಸಿದ ಆರೋಪದ ಮೇಲೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಗೋವಿಂದರಾಮ್‌ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯ, ಸೆ.13ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿದೆ.

“ಹಿಂದೂ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ನಿರಾಣಿ ಅವರು ರವಾನಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153, 259, 259ಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಕೊಡಿಗೇಹಳ್ಳಿ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

Raksha Deshpande

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

6 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

6 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

7 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

7 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

8 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

8 hours ago