ಹಿಂದೂ ಸೇವಾ ಪ್ರತಿಷ್ಠಾನದ ಉಪಕ್ರಮ, ‘ನಿರಾಮಯ’ದಿಂದ ಹೋಮ್ ಕೇರ್ ಸರ್ವೀಸ್ ಆರಂಭವಾಗಿದೆ. ಮನೆಯಲ್ಲೇ ಇರುವ ಹಿರಿಯ ನಾಗರಿಕರು ಹಾಗೂ ಅಸ್ವಸ್ಥರ ಸೇವೆಗಾಗಿ ನಿರಾಮಯ ಹೋಮ್ ಕೇರ್ ಸರ್ವೀಸ್ ಕಾರ್ಯಕ್ರಮ ಆರಂಭವಾಗಿದೆ.
ಹೋಮ್ ಸರ್ವೀಸ್ನಿಂದಾಗಿ ಎಷ್ಟೋ ಮಂದಿಗೆ ಉದ್ಯೋಗಾವಕಾಶವೂ ದೊರೆಯಲಿದೆ. 18 ವರ್ಷ ಮೇಲ್ಪಟ್ಟ 25 ವರ್ಷ ವಯಸ್ಸಿನೊಳಗಿನ ಯುವಕ ಯುವತಿಯರಿಗೆ ಇಲ್ಲಿ ಕೆಲಸ ಮಾಡಲು ಅವಕಾಶವಿದೆ.
10 ನೇ ತರಗತಿ ಪಾಸ್ ಆಗಿರುವ, ಇಂಗ್ಲಿಷ್ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳಿಗೆ ಹೋಮ್ ನರ್ಸಿಂಗ್ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು.
ಇದೇ ತಿಂಗಳು 10ರಿಂದ ಸೇವಾ ಚೇತನ, ಅರುಣೋದಯ ವಿಶೇಷ ಮಕ್ಕಳ ಶಾಲೆ, ಬ್ಯಾಂಕರ್ಸ್ ಕಾಲೋನಿ ಗದಗದಲ್ಲಿ ತರಬೇತಿ ಆರಂಭವಾಗಲಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…