ಕೋಲಾರ: ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಬಹಳಷ್ಟು ನಡೆದಿವೆ. ಅದರಲ್ಲೂ ಮಕ್ಕಳೇ ಹೆಚ್ಚು ಇದೀಗ ಅಣ್ಣ ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ಕಾಪಡಲು ಹೋಗಿ ತಾನು ಮುಳುಗಿ ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿ ಬಳಿ ನಡೆದಿದೆ. ಸಹೋದರರಾದ ಪವನ್ಕುಮಾರ್ ಮತ್ತು ಮಧುಕುಮಾರ್ ಮೃತ ರ್ದುದೈವಿಗಳು. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೀರಿನಲ್ಲಿ ಮುಳುಗಿತಿದ್ದ ತಮ್ಮನನ್ನು ಕಾಪಡಲೂ ಹೋಗಿ ಅಣ್ಣನೂ ಸಾವು
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.