News Karnataka Kannada
Friday, May 03 2024
ಬೆಂಗಳೂರು

ಹನುಮಾನ್‌ ಚಾಲೀಸಾ ಹಾಡು ಹಾಕಿದಕ್ಕೆ ಹಲ್ಲೆ: ಆರೋಪಿಗಳ ಬಂಧನ

ನಗರದ ಮೊಬೈಲ್‌ ಶಾಪ್‌ ಒಂದರಲ್ಲಿ ಹನುಮಾನ್‌ ಚಾಲಿಸಾ ಹಾಡು ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಸಿರುವ ಘಟನೆ ನಗರತ್​ಪೇಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟ ಐವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Photo Credit : NewsKarnataka

ಬೆಂಗಳೂರು: ನಗರದ ಮೊಬೈಲ್‌ ಶಾಪ್‌ ಒಂದರಲ್ಲಿ ಹನುಮಾನ್‌ ಚಾಲೀಸಾ ಹಾಡು ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಸಿರುವ ಘಟನೆ ನಗರತ್​ಪೇಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟ ಐವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ನಗರದಲ್ಲಿ ಯುವಕ ತನ್ನ ಮೊಬೈಲ್‌ ಶಾಪ್‌ನಲ್ಲಿ ಹನುಮಾನ್‌ ಚಾಲೀಸಾ ಹಾಡನ್ನು ಜೊರಾಗಿ ಸೌಂಡ್‌ ಇಟ್ಟಿದ್ದ ಈ ವೇಳೆ 6 ಮಂದಿ ಇದ್ದಕಿದ್ದಂತೆ ಶಾಪ್‌ ನುಗ್ಗಿ ಮಸೀದಿಯಲ್ಲಿ ಪ್ರಾರ್ಥನೆ ಸಮಯದಲ್ಲಿ ಜೊರಾಗಿ ಸೌಂಡ್‌ ಇಡಬೇಡ ಎಂದು ಯುವಕನ ಮುಖೇಶ್ ಮೇಲೆ ಕೊರಳ ಪಟ್ಟಿ ಹಿಡಿದು ಹಲ್ಲೆ ನೆಡಸಿದ್ದರು. ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಗಾಯಗೊಂಡ ಮುಖೇಶ್‌ ಪೊಲೀಸ್‌ ಠಾಣೆ ಗೆ ದೂರು ಸಲ್ಲಿಸಿದ್ದ.

ಇದೀಗ ಈ ಪ್ರಕರಣದಲ್ಲಿ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು