ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಕೇಸ್‌: ಬಿಜೆಪಿ ಮೋರ್ಚಾ ರಾಜ್ಯಾಧ್ಯಕ್ಷೆ ಕಿಡಿ

ಬೆಂಗಳೂರು:  ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಹಿನ್ನಲೆಯಲ್ಲಿ ಗೃಹ ಸಚಿವ ಮತ್ತು ಮಹಿಳಾ ಆಯೋಗ ವಿರುದ್ಧ ಬಿಜೆಪಿ ಮೋರ್ಚಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಕಿಡಿಕಾರಿದ್ದಾರೆ. ಗೃಹ ಸಚಿವರು ರಾಜಿನಾಮೆ ಕೊಟ್ಟು ಹೊರಗೆ ಹೋಗಬೇಕು ಎಂದು ಮಂಜುಳಾ ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಂಜುಳಾ, ಮೂರು ಜನರ ಮೇಲೆ  ಆ್ಯಸಿಡ್  ಹಾಕಿರುವುದು ಕೇರಳದಿಂದ ಬಂದವರು ಎಂಬ ಮಾಹಿತಿ ಇದ್ದು, ಕೇರಳದವರಿಗೆ ಇಲ್ಲಿ ಯಾಕೆ ರೆಡ್‌ ಕಾರ್ಪೆಟ್‌ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ ಮಹಿಳಾ ಆಯೋಗ ಸ್ಥಳಕ್ಕೆ ಹೋಗಿ ವಿಚಾರಿಸಬೇಕು ಎಂದು ಒತ್ತಾಯಿಸಿರುವ ಮಂಜುಳಾ, ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ನಿನಗೆ ಅಲ್ಲಿ ಕೆಲಸ ಮಾಡಲು ಆಗಲ್ಲ ಅಂದ್ರೆ, ಬಿಟ್ಟು ಹೋಗಿ, ನಿಮ್ಮ ಪುರುಷ ಸಚಿವರು ಕೆಲಸ ಮಾಡಲು ಬಿಡದಿದ್ರೆ ಹೊರಗೆ ಬನ್ನಿ ಎಂದು ಮಂಜುಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಗ್ರಹಿಸಿದ್ದಾರೆ.

Nisarga K

Recent Posts

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

13 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

30 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

35 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

60 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago