News Karnataka Kannada
Saturday, May 04 2024
ಬೆಂಗಳೂರು

ಕಾಂಗ್ರೆಸ್​ನಿಂದ ಅಲರ್ಟ್​ ಆಗಿರಿ : ಪ್ರಧಾನಿ ಮೋದಿ ಆಕ್ರೋಶ

ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ.
Photo Credit : NewsKarnataka

ಬೆಂಗಳೂರು: ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ. ಭಜನೆ ಅಥವಾ ಕಿರ್ತನೆ ಕೇಳುವುದರಿಂದ ಕೂಡ ಹಲ್ಲೆ ಮಾಡುತ್ತಿದ್ದಾರೆ. ಇವು ಸಾಮಾನ್ಯ ಘಟನೆಗಳು ಅಲ್ಲ, ಹಾಗಾಗಿ ಈ ಕಾಂಗ್ರೆಸ್​ನಿಂದ ಆದಷ್ಟು ಅಲರ್ಟ್​ ಆಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು