ಬೆಂಗಳೂರು: ನಗರದ ಅನಾತಾಶ್ರಮ ಒಂದರಲ್ಲಿ ಮಾನವ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದ್ದು ಸ್ಥಳಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ನೆಡಸಿ ಅವರ ಅಕ್ರಮ ಸಾಗಟನೆಯನ್ನು ಪತ್ತೆ ಹಚ್ಚಿದೆ. ಈ ಹಿನ್ನಲೆ ಅಲ್ಲಿ 20 ಹೆಣ್ಣು ಮಕ್ಕಳು ಪತ್ತೆ ಆಗಿದ್ದಾರೆ ಹಾಗೂ ಅವರನ್ನು ಗಲ್ಫ್ ರಾಷ್ಟ್ರಗಳಿಗೆ ಕಳುಹಿಸಲು ತಯಾರಿ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ. . ಸದ್ಯ ಎಫ್ಐಆರ್ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.
ಮಕ್ಕಳನ್ನು ಸಾಗಾಟನೆಯ ಕಳ್ಳ ನೆಪಕ್ಕೆ ಮದರಸ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ ಮದರಸಕ್ಕೆ ಯಾವುದೇ ಲೈಸೆನ್ಸ್ ಇಲ್ಲದೆ ನಡೆಸುತ್ತಿದ್ದರು ಎಂದು ದೂರು ನೀಡಿದ್ದಾರೆ.
आज कर्नाटक के बंगलुरु में एक अवैध यतीमख़ाने का निरीक्षण करने के दौरान चौकाने वाली जानकारी सामने आयी है।
– यहाँ 20 लड़कियाँ थीं जिनमें से अनाथ बच्चियाँ भी हैं।
– बच्चियों को स्कूल नहीं भेजा जाता है,पूरे बाल गृह में भी खिड़की या रोशनदान नहीं है,लड़कियों को एकदम क़ैद कर के रखा गया… pic.twitter.com/fPKLhW4W57— प्रियंक कानूनगो Priyank Kanoongo (मोदी का परिवार) (@KanoongoPriyank) March 15, 2024
ಈ ಬಗ್ಗೆ ಕಂಗೂನ್ ಅವರು ಎಕ್ಸನಲ್ಲಿ ಮಾಹಿತಿ ನೀಡಿದ್ದಾರೆ ದಾಳಿ ವೇಳೆ ಅಕ್ರಮ ಸಾಗಟಾನೆಯಲ್ಲಿ ಭಾಗಿಯಾಗಿದ್ದ ಸಲ್ಮ ಎಂಬ ಮಹಿಳೆ ಮತ್ತು ಅವಳ ಬೋಸ್ ಶರೀಫ್ ಜಗಳವಾಡಲು ಮುಂದಾಗಿದ್ದಾರೆ ಈ ವೇಳೆ ಪೊಲೀಸ್ ಸಿಬ್ಬಂದಿ ತಡೆದಿದ್ದದಾರೆ. ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ.
ಸದ್ಯ ಈ ಸಂಬಂಧ ಎನ್ಸಿಪಿಸಿಆರ್ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.