ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬದವರು ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಯ ಪೂರ್ವಭಾವಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬದವರು ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಯ ಪೂರ್ವಭಾವಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.